ಬೆಂಗಳೂರು:ವಿರೋಧ ಪಕ್ಷಗಳ ಟೀಕೆಗಳ ನಡುವೆಯೂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಸಾಲಮನ್ನಾ ಕಾರ್ಯಕ್ರಮವನ್ನು ಚುರುಕುಗೊಳಿಸಿದೆ ರೈತರ ಸಾಲ ಮನ್ನಾ ಯೋಜನೆ ಅಡಿಯಲ್ಲಿ ಜನವರಿ 28 ರವರೆಗೆ ವಾಣಿಜ್ಯ ಮತ್ತು ಸಹಕಾರಿ ಬ್ಯಾಂಕುಗಳಿಗೆ ೧೪೪೦ ಕೋಟಿ ಹಣ ಬಿಡುಗಡೆ ಮಾಡಲಾಗಿದೆ
ಈ ಮೂಲಕ ೨.೯೦ ಲಕ್ಷ ಫಲಾನುಭವಿಗಳು ಪ್ರಯೋಜನ ಪಡೆದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದಿನಿಂದ ಜೆಡಿಎಸ್ ಪಕ್ಷದ ಬೃಹತ್ ಸಮ್ಮೇಳನ ಆರಂಭವಾಗಲಿದೆ
ಈ ಮೂಲಕ ೨.೯೦ ಲಕ್ಷ ಫಲಾನುಭವಿಗಳು ಪ್ರಯೋಜನ ಪಡೆದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದಿನಿಂದ ಜೆಡಿಎಸ್ ಪಕ್ಷದ ಬೃಹತ್ ಸಮ್ಮೇಳನ ಆರಂಭವಾಗಲಿದೆ
No comments:
Post a Comment