ABC

Monday, 28 January 2019

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಆರು ಬೋಗಿಗಳ ರೈಲಿಗೆ ಚಾಲನೆ ನೀಡಿದರು

 ಬೆಂಗಳೂರು.೩೮: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಮ್ಮ ಮೆಟ್ರೋ ಉತ್ತರ-ದಕ್ಷಿಣ ಮಾರ್ಗದ ಮೊದಲ ಆರು ಬೋಗಿಗಳ ರೈಲಿಗೆ ಚಾಲನೆ ನೀಡಿದರು.

 ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಮ್ಮ ಮೆಟ್ರೋ ಉತ್ತರ-ದಕ್ಷಿಣ ಮಾರ್ಗದ ಮೊದಲ ಆರು ಬೋಗಿಗಳ ರೈಲಿಗೆ ಚಾಲನೆ ನೀಡಿದರು.

ಉಪ ಮುಖ್ಯಮಂತ್ರಿ Dr.Parameshwara, ಮೇಯರ್ BBMP_MAYOR, ಸಂಸದ PCMohanMP, ಶಾಸಕ dineshgrao ಇನ್ನು ಅನೇಕ ಗಣ್ಯಾತಿಗಣ್ಯರು ಭಾಗವಹಿಸಿದ್ದರು

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...