ಬೆಂಗಳೂರು: ಆಡಿಯೋ ವಿಚಾರವಾಗಿ ತಪ್ಪಿಸಿಕೊಂಡಿರುವ ಬಿಜೆಪಿಯ ರಾಜ್ಯಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಬಹುಶಹ ಅವರಿಗೆ ಧರ್ಮಸ್ಥಳದ ಮಂಜುನಾಥ ಸ್ವಾಮಿಯೇ ಬುದ್ಧಿ ಕೊಟ್ಟಿರಬಹುದು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದರು.
ಮೊನ್ನೆ ಆಡಿಯೋ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ ಅದರಲ್ಲಿ ಮಾತನಾಡಿರುವುದು ನಾನಲ್ಲ ಅದನ್ನು ಮಿಮಿಕ್ರಿ ಮಾಡಿದ್ದಾರೆ ಎಂದು ಹೇಳಿದ್ದರು. ಆದರೆ ಇಂದು ಅದರಲ್ಲಿ ಮಾತನಾಡಿರುವುದು ನಾನೇ ಎಂದು ನಿಜ ಒಪ್ಪಿಕೊಂಡಿದ್ದಾರೆ.
ಮೊನ್ನೆ ಆಡಿಯೋ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ ಅದರಲ್ಲಿ ಮಾತನಾಡಿರುವುದು ನಾನಲ್ಲ ಅದನ್ನು ಮಿಮಿಕ್ರಿ ಮಾಡಿದ್ದಾರೆ ಎಂದು ಹೇಳಿದ್ದರು. ಆದರೆ ಇಂದು ಅದರಲ್ಲಿ ಮಾತನಾಡಿರುವುದು ನಾನೇ ಎಂದು ನಿಜ ಒಪ್ಪಿಕೊಂಡಿದ್ದಾರೆ.
No comments:
Post a Comment