ಧರ್ಮಸ್ಥಳ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜ್ಯದ ಅಭಿವೃದ್ಧಿ ಪೂರಕವಾದ, ಎಲ್ಲಾ ಜನರಿಗೂ ಸಂತೋಷ ನೀಡುವಂತಹ ಬಜೆಟ್ ಮಂಡಿಸಿದ್ದಾರೆ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶ್ವರ ಸ್ವಾಮೀಜಿ ಶ್ಲಾಘಿಸಿದರು.
ಧರ್ಮಸ್ಥಳದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಪ್ರಯುಕ್ತ ಪ್ರಾರಂಭಿಸುತಿರುವ ಕೆರೆ ಸಂಜೀವಿನಿ ಯೋಜನೆ ಉದ್ಘಾಟನಾ ಸಮಾರಂಭ ವೇದಿಕೆಯಲ್ಲಿ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳು ಬರುವುದು ತಡವಾದ ಕಾರಣ ಸ್ವಾಮೀಜಿಗಳು ಸಮಾರಂಭವನ್ನು ಉದ್ಘಾಟಿಸಿ. ಮಾತನಾಡಿ ತೆರಳಿದರು. ನಂತರ ಮುಖ್ಯಮಂತ್ರಿಗಳು ವೇದಿಕೆ ಮೇಲೆ ಬಂದ ಬಳಿಕ ಸ್ವಾಮೀಜಿಯವರು ಪುನಹ ಬಂದು ಮಾತನಾಡಿದರು.
ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್ ಅತ್ಯುನ್ನತ ವಾಗಿದೆ. ಎಲ್ಲ ಜನರು ಮತ್ತು ಕ್ಷೇತ್ರಗಳಿಗೂ ಅನುದಾನ ಹಂಚಿಕೆ ಮಾಡಿದ್ದಾರೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ಪೂರಕವಾಗಿದೆ ಎಂದು ಸ್ವಾಮೀಜಿಯವರು ಹೇಳಿದರು.
ಧರ್ಮಸ್ಥಳದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಪ್ರಯುಕ್ತ ಪ್ರಾರಂಭಿಸುತಿರುವ ಕೆರೆ ಸಂಜೀವಿನಿ ಯೋಜನೆ ಉದ್ಘಾಟನಾ ಸಮಾರಂಭ ವೇದಿಕೆಯಲ್ಲಿ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳು ಬರುವುದು ತಡವಾದ ಕಾರಣ ಸ್ವಾಮೀಜಿಗಳು ಸಮಾರಂಭವನ್ನು ಉದ್ಘಾಟಿಸಿ. ಮಾತನಾಡಿ ತೆರಳಿದರು. ನಂತರ ಮುಖ್ಯಮಂತ್ರಿಗಳು ವೇದಿಕೆ ಮೇಲೆ ಬಂದ ಬಳಿಕ ಸ್ವಾಮೀಜಿಯವರು ಪುನಹ ಬಂದು ಮಾತನಾಡಿದರು.
ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್ ಅತ್ಯುನ್ನತ ವಾಗಿದೆ. ಎಲ್ಲ ಜನರು ಮತ್ತು ಕ್ಷೇತ್ರಗಳಿಗೂ ಅನುದಾನ ಹಂಚಿಕೆ ಮಾಡಿದ್ದಾರೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ಪೂರಕವಾಗಿದೆ ಎಂದು ಸ್ವಾಮೀಜಿಯವರು ಹೇಳಿದರು.

No comments:
Post a Comment